1
ಕರ್ನಾಟಕ ರತ್ನ, ಕನ್ನಡ ನಾಡಿನ ಮರೆಯಲಾಗದ ಮಾಣಿಕ್ಯ ನಟಸಾರ್ವಭೌಮ ಅವರ ಹುಟ್ಟುಹಬ್ಬದ  ದಿನವಿಂದು.  ಸಾಮಾನ್ಯ ದಿನಗಳಲ್ಲಿ ಇಂದು ಚಿತ್ರರಂಗ, ಅಭಿಮಾನಿ ಬಳಗಕ್ಕೆ ಹಬ್ಬದ ವಾತಾವರಣ. ಈ ಸಂಕಷ್ಟದ ದಿನಗಳಲ್ಲಿ ಆಚರಣೆ ಬೇಡ. ಅವರ ಮಹಾನ್ ವ್ಯಕ್ತಿತ್ವವನ್ನು ಸ್ಮರಿಸೋಣ. #DrRajkumar #HBDRajkumar